ಈ ವರ್ಷ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಕೆಆರ್ ಎಸ್ ಜಲಾಶಯ ಬರೆದಾಗುತ್ತಿದೆ. ಜಲಾಶಯದ ನೀರಿನ ಮಟ್ಟ 77 ಅಡಿಗೆ ಕುಸಿದಿದೆ ಎನ್ನಲಾಗುತ್ತಿದೆ.
ಈ ವಾರದಲ್ಲಿ ಮಳೆಯಾಗದಿದ್ದರೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಸ್ಥಗಿತವಗುವ ಸಾಧ್ಯತೆ ಇದೆ. ಡ್ಯಾಂನಲ್ಲಿ ಇರುವ ನೀರಿನಲ್ಲಿ 3 TMC ನೀರಷ್ಟೆ ಬಳಕೆಗೆ ಸಾಧ್ಯವಾಗಿದ್ದು, ಡೆಡ್ ಸ್ಟೋರೇಜ್ ಮಟ್ಟ ನೀರು ತಲುಪಿದರೆ ನೀರು ಪೂರೈಕೆ ಸ್ಥಗಿತವಾಗುವ ಆತಂಕ ಎದುರಾಗಿದೆ.
ಕುಡಿಯುವ ನೀರಿಗೆ ಆಹಾಕಾರವಲ್ಲದೇ ರೈತರ ಬೆಳೆಗಳಿಗೂ ನೀರು ಆಹಾಕಾರ ಆಗುವ ಸಾಧ್ಯತೆ ಇದೆ ಎಂದು ಸರ್ಕಾರಕ್ಕೆ ನೀರಾವರಿ ಇಲಾಖಾಧಿಕಾರಿಗಳು ವರದಿ ನೀಡಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…