ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ಬೃಹತ್ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ.
ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಛಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ.
ಮುಂದಿನ ದಿನಗಳಲ್ಲಿ ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳಿಗೂ ವಿದ್ಯುತ್ ಕ್ಷಾಮ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಬೇಕಾಗಿರುವ ಹಣಕಾಸನ್ನು ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ಬಳಕೆದಾರರ ಮೇಲಿನ ಹೊರೆ ಕಡಿಮೆ ಮಾಡಬೇಕು.
ಪೂರ್ವ ತಯಾರಿ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿದರೆ ಅದರ ಎಲ್ಲ ಭಾರವೂ ಜನ ಸಾಮಾನ್ಯರ ಮೇಲೆ ಬೀಳುತ್ತದೆ. ಇದನ್ನು ತಪ್ಪಿಸಬೇಕು. ಈಗಿರುವ ಲೋಪವನ್ನು ಸರಿಪಡಿಸಲಿ ಎಂದು ಎಚ್ಚರಿಸುವೆ ಎಂದಿದ್ದಾರೆ.
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…