ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಕಳೆದ ರಾತ್ರಿ 11.30ರ ಸಮಯದಲ್ಲಿ ನಾರನಹಳ್ಳಿ ಬಳಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ದೊಡ್ಡಬಳ್ಳಾಪುರ ನಗರದ ನಿವಾಸಿ ಶ್ರೇಯಸ್ (25 ವರ್ಷ) ಎಂದು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ ದಾಬಸ್ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾರನಹಳ್ಳಿ ಬಳಿ ಮುಂದೆ ಸಾಗುತ್ತಿದ್ದ ಲಾರಿ, ಏಕಾಏಕಿ ಎಡಬಲಕ್ಕೆ ತೆರಳಿದ ಕಾರಣ ಹಿಂದೆ ಬರುತ್ತಿದ್ದ ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಎಲೆಕ್ಟ್ರಿಕ್ ಕಾರು ತೀವ್ರ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಶ್ರೇಯಸ್ ಸಾವನಪ್ಪಿದ್ದಾರೆ ತಿಳಿದುಬಂದಿದೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…