ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಕಳೆದ ರಾತ್ರಿ 11.30ರ ಸಮಯದಲ್ಲಿ ನಾರನಹಳ್ಳಿ ಬಳಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ದೊಡ್ಡಬಳ್ಳಾಪುರ ನಗರದ ನಿವಾಸಿ ಶ್ರೇಯಸ್ (25 ವರ್ಷ) ಎಂದು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ ದಾಬಸ್ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾರನಹಳ್ಳಿ ಬಳಿ ಮುಂದೆ ಸಾಗುತ್ತಿದ್ದ ಲಾರಿ, ಏಕಾಏಕಿ ಎಡಬಲಕ್ಕೆ ತೆರಳಿದ ಕಾರಣ ಹಿಂದೆ ಬರುತ್ತಿದ್ದ ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಎಲೆಕ್ಟ್ರಿಕ್ ಕಾರು ತೀವ್ರ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಶ್ರೇಯಸ್ ಸಾವನಪ್ಪಿದ್ದಾರೆ ತಿಳಿದುಬಂದಿದೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…