ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಕಳೆದ ರಾತ್ರಿ 11.30ರ ಸಮಯದಲ್ಲಿ ನಾರನಹಳ್ಳಿ ಬಳಿ ಸಂಭವಿಸಿದೆ.

ಮೃತ ದುರ್ದೈವಿಯನ್ನು ದೊಡ್ಡಬಳ್ಳಾಪುರ ನಗರದ ನಿವಾಸಿ ಶ್ರೇಯಸ್ (25 ವರ್ಷ) ಎಂದು ಗುರುತಿಸಲಾಗಿದೆ.

ದೊಡ್ಡಬಳ್ಳಾಪುರ ದಾಬಸ್‌ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾರನಹಳ್ಳಿ ಬಳಿ ಮುಂದೆ ಸಾಗುತ್ತಿದ್ದ ಲಾರಿ, ಏಕಾಏಕಿ ಎಡಬಲಕ್ಕೆ ತೆರಳಿದ ಕಾರಣ ಹಿಂದೆ ಬರುತ್ತಿದ್ದ ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಎಲೆಕ್ಟ್ರಿಕ್ ಕಾರು ತೀವ್ರ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಶ್ರೇಯಸ್ ಸಾವನಪ್ಪಿದ್ದಾರೆ ತಿಳಿದುಬಂದಿದೆ.

ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

11 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

11 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

24 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

1 day ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago