ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ನಡೆಯಿತು.
2024-25ನೇ ಸಾಲಿನ ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ನೀಡಲು ಸಚಿವರು ಸೂಚಿಸಿದರು. ದೇವಾಲಯದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಧಾಮಿಕ ದತ್ತಿ ಆಯುಕ್ತರಾದ ವೆಂಕಟೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎನ್.ಶಿವಶಂಕರ, ಸರ್ಕಾರದ ಉಪ ಕಾರ್ಯದರ್ಶಿಗಳಾದ ಸತ್ಯವತಿ, ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕರಾದ ಆರ್.ಸುಬ್ರಹ್ಮಣ್ಯ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಇಲಾಖಾ ಅಧಿಕಾರಿಗಳು ಮತ್ತು ದೇವಾಲಯದ ಸಿಬ್ಬಂದಿ ಹಾಜರಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…