ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ ನಡೆಸಿದ್ದಾನೆ.
ಸೈದಾಬಾದ್ನ ಸಿಂಗರೇಣಿ ಕಾಲೋನಿ ನಿವಾಸಿ ಮೋಹನ್ ಬಾಬು (25), ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಸಿಗರೇಟ್ ಹಚ್ಚಿ ಹುಚ್ಚಾಟ ನಡೆಸಿದ್ದಾನೆ.
ಸ್ಥಳೀಯರು ವಿದ್ಯುತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸರ ಕೂಗು ಕೇಳಿಸದೇ ಕಂಬದ ಮೇಲೆ ಕೂತು ಕಾಟಕೊಟ್ಟಿದ್ದ. ಕೊನೆಗೆ ಪೊಲೀಸರೇ ಕಂಬ ಹತ್ತಿ ಮೋಹನ್ ಬಾಬುನನ್ನು ಕೆಳಗಿಳಿಸಿದರು.
ಮೋಹನ್ ಬಾಬು ಕಂಬದ ಮೇಲೆ ಕುಳಿತು ಸಿಗರೇಟ್ ಹಚ್ಚುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು.
ಹೆಂಡತಿ ಮೇಲೆ ಕೋಪಗೊಂಡು ಎರಡು ವರ್ಷದಲ್ಲಿ ಐದು ಬಾರಿ ವಿದ್ಯುತ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…