ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ ನಡೆಸಿದ್ದಾನೆ.
ಸೈದಾಬಾದ್ನ ಸಿಂಗರೇಣಿ ಕಾಲೋನಿ ನಿವಾಸಿ ಮೋಹನ್ ಬಾಬು (25), ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಸಿಗರೇಟ್ ಹಚ್ಚಿ ಹುಚ್ಚಾಟ ನಡೆಸಿದ್ದಾನೆ.
ಸ್ಥಳೀಯರು ವಿದ್ಯುತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸರ ಕೂಗು ಕೇಳಿಸದೇ ಕಂಬದ ಮೇಲೆ ಕೂತು ಕಾಟಕೊಟ್ಟಿದ್ದ. ಕೊನೆಗೆ ಪೊಲೀಸರೇ ಕಂಬ ಹತ್ತಿ ಮೋಹನ್ ಬಾಬುನನ್ನು ಕೆಳಗಿಳಿಸಿದರು.
ಮೋಹನ್ ಬಾಬು ಕಂಬದ ಮೇಲೆ ಕುಳಿತು ಸಿಗರೇಟ್ ಹಚ್ಚುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು.
ಹೆಂಡತಿ ಮೇಲೆ ಕೋಪಗೊಂಡು ಎರಡು ವರ್ಷದಲ್ಲಿ ಐದು ಬಾರಿ ವಿದ್ಯುತ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…