ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ ನಡೆಸಿದ್ದಾನೆ.
ಸೈದಾಬಾದ್ನ ಸಿಂಗರೇಣಿ ಕಾಲೋನಿ ನಿವಾಸಿ ಮೋಹನ್ ಬಾಬು (25), ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಸಿಗರೇಟ್ ಹಚ್ಚಿ ಹುಚ್ಚಾಟ ನಡೆಸಿದ್ದಾನೆ.
ಸ್ಥಳೀಯರು ವಿದ್ಯುತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸರ ಕೂಗು ಕೇಳಿಸದೇ ಕಂಬದ ಮೇಲೆ ಕೂತು ಕಾಟಕೊಟ್ಟಿದ್ದ. ಕೊನೆಗೆ ಪೊಲೀಸರೇ ಕಂಬ ಹತ್ತಿ ಮೋಹನ್ ಬಾಬುನನ್ನು ಕೆಳಗಿಳಿಸಿದರು.
ಮೋಹನ್ ಬಾಬು ಕಂಬದ ಮೇಲೆ ಕುಳಿತು ಸಿಗರೇಟ್ ಹಚ್ಚುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು.
ಹೆಂಡತಿ ಮೇಲೆ ಕೋಪಗೊಂಡು ಎರಡು ವರ್ಷದಲ್ಲಿ ಐದು ಬಾರಿ ವಿದ್ಯುತ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…