ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ ನಡೆಸಿದ್ದಾನೆ.
ಸೈದಾಬಾದ್ನ ಸಿಂಗರೇಣಿ ಕಾಲೋನಿ ನಿವಾಸಿ ಮೋಹನ್ ಬಾಬು (25), ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಸಿಗರೇಟ್ ಹಚ್ಚಿ ಹುಚ್ಚಾಟ ನಡೆಸಿದ್ದಾನೆ.
ಸ್ಥಳೀಯರು ವಿದ್ಯುತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸರ ಕೂಗು ಕೇಳಿಸದೇ ಕಂಬದ ಮೇಲೆ ಕೂತು ಕಾಟಕೊಟ್ಟಿದ್ದ. ಕೊನೆಗೆ ಪೊಲೀಸರೇ ಕಂಬ ಹತ್ತಿ ಮೋಹನ್ ಬಾಬುನನ್ನು ಕೆಳಗಿಳಿಸಿದರು.
ಮೋಹನ್ ಬಾಬು ಕಂಬದ ಮೇಲೆ ಕುಳಿತು ಸಿಗರೇಟ್ ಹಚ್ಚುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು.
ಹೆಂಡತಿ ಮೇಲೆ ಕೋಪಗೊಂಡು ಎರಡು ವರ್ಷದಲ್ಲಿ ಐದು ಬಾರಿ ವಿದ್ಯುತ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…