ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ ನಡೆಸಿದ್ದಾನೆ.
ಸೈದಾಬಾದ್ನ ಸಿಂಗರೇಣಿ ಕಾಲೋನಿ ನಿವಾಸಿ ಮೋಹನ್ ಬಾಬು (25), ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಸಿಗರೇಟ್ ಹಚ್ಚಿ ಹುಚ್ಚಾಟ ನಡೆಸಿದ್ದಾನೆ.
ಸ್ಥಳೀಯರು ವಿದ್ಯುತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸರ ಕೂಗು ಕೇಳಿಸದೇ ಕಂಬದ ಮೇಲೆ ಕೂತು ಕಾಟಕೊಟ್ಟಿದ್ದ. ಕೊನೆಗೆ ಪೊಲೀಸರೇ ಕಂಬ ಹತ್ತಿ ಮೋಹನ್ ಬಾಬುನನ್ನು ಕೆಳಗಿಳಿಸಿದರು.
ಮೋಹನ್ ಬಾಬು ಕಂಬದ ಮೇಲೆ ಕುಳಿತು ಸಿಗರೇಟ್ ಹಚ್ಚುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು.
ಹೆಂಡತಿ ಮೇಲೆ ಕೋಪಗೊಂಡು ಎರಡು ವರ್ಷದಲ್ಲಿ ಐದು ಬಾರಿ ವಿದ್ಯುತ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…