ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ ನಡೆಸಿದ್ದಾನೆ.
ಸೈದಾಬಾದ್ನ ಸಿಂಗರೇಣಿ ಕಾಲೋನಿ ನಿವಾಸಿ ಮೋಹನ್ ಬಾಬು (25), ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಸಿಗರೇಟ್ ಹಚ್ಚಿ ಹುಚ್ಚಾಟ ನಡೆಸಿದ್ದಾನೆ.
ಸ್ಥಳೀಯರು ವಿದ್ಯುತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸರ ಕೂಗು ಕೇಳಿಸದೇ ಕಂಬದ ಮೇಲೆ ಕೂತು ಕಾಟಕೊಟ್ಟಿದ್ದ. ಕೊನೆಗೆ ಪೊಲೀಸರೇ ಕಂಬ ಹತ್ತಿ ಮೋಹನ್ ಬಾಬುನನ್ನು ಕೆಳಗಿಳಿಸಿದರು.
ಮೋಹನ್ ಬಾಬು ಕಂಬದ ಮೇಲೆ ಕುಳಿತು ಸಿಗರೇಟ್ ಹಚ್ಚುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು.
ಹೆಂಡತಿ ಮೇಲೆ ಕೋಪಗೊಂಡು ಎರಡು ವರ್ಷದಲ್ಲಿ ಐದು ಬಾರಿ ವಿದ್ಯುತ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…