ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ ನಡೆಸಿದ್ದಾನೆ.
ಸೈದಾಬಾದ್ನ ಸಿಂಗರೇಣಿ ಕಾಲೋನಿ ನಿವಾಸಿ ಮೋಹನ್ ಬಾಬು (25), ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಸಿಗರೇಟ್ ಹಚ್ಚಿ ಹುಚ್ಚಾಟ ನಡೆಸಿದ್ದಾನೆ.
ಸ್ಥಳೀಯರು ವಿದ್ಯುತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸರ ಕೂಗು ಕೇಳಿಸದೇ ಕಂಬದ ಮೇಲೆ ಕೂತು ಕಾಟಕೊಟ್ಟಿದ್ದ. ಕೊನೆಗೆ ಪೊಲೀಸರೇ ಕಂಬ ಹತ್ತಿ ಮೋಹನ್ ಬಾಬುನನ್ನು ಕೆಳಗಿಳಿಸಿದರು.
ಮೋಹನ್ ಬಾಬು ಕಂಬದ ಮೇಲೆ ಕುಳಿತು ಸಿಗರೇಟ್ ಹಚ್ಚುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು.
ಹೆಂಡತಿ ಮೇಲೆ ಕೋಪಗೊಂಡು ಎರಡು ವರ್ಷದಲ್ಲಿ ಐದು ಬಾರಿ ವಿದ್ಯುತ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…