ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.
ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.
ಚರ್ಮ ಗಂಟು ರೋಗದ ಗುಣ ಲಕ್ಷಣಗಳು
ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.
ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…