ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.
ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.
ಚರ್ಮ ಗಂಟು ರೋಗದ ಗುಣ ಲಕ್ಷಣಗಳು
ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.
ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…