ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.
ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.
ಚರ್ಮ ಗಂಟು ರೋಗದ ಗುಣ ಲಕ್ಷಣಗಳು
ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.
ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…