ಚರ್ಮಗಂಟು ರೋಗ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಹಾಡೋನಹಳ್ಳಿ ಹಾಗೂ ತೂಬಗೆರೆ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 5,500 ಹಸುಗಳಿಗೆ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆಯನ್ನು ಇಂದು ನೀಡಲಾಯಿತು.
ಸದ್ಯ ತಾಲೂಕಿನಲ್ಲಿ ಚರ್ಮಗಂಟು ರೋಗ ತೀವ್ರತೆ ಕಡಿಮೆಯಾಗಿದ್ದು, ಆದರೂ ರಾಸುಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಚರ್ಮಗಂಟು ರೋಗ ತಡೆಗಟ್ಟುವ ಲಸಿಕೆ ನೀಡುತ್ತಿರುವ ಪಶುವೈದ್ಯ ಇಲಾಖೆ.
ಚರ್ಮ ಗಂಟು ರೋಗದ ಗುಣ ಲಕ್ಷಣಗಳು
ಜಾನುವಾರುಗಳಿಗೆ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು, ನಿಶ್ಯಕ್ತಿ ಉಂಟಾಗುವುದು, ಕಾಲುಗಳಲ್ಲಿ ಬಾವು ಬಂದು ಕುಂಟುವುದು, ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವುದು, ಬಳಿಕ ಒಡೆದು ಗಾಯವಾಗುತ್ತದೆ.
ಸೊಳ್ಳೆ, ಉಣ್ಣೆ, ನೊಣ, ಕುದುರೆ ನೊಣ ಹಾಗೂ ವಿವಿಧ ಕೀಟಗಳ ಮೂಲಕ ಈ ಕಾಯಿಲೆ ಹರಡುತ್ತದೆ. ಜಾನುವಾರುಗಳ ನೇರ ಸಂಪರ್ಕದಿಂದಲೂ ಹರಡುವ ಸಾಧ್ಯತೆ ಇರುತ್ತದೆ. ಕಾಯಿಲೆ ಕಂಡುಬಂದ ಬಂದ ಎತ್ತು, ಹಸು, ಎಮ್ಮೆಗಳಲ್ಲಿ ಶೇ 1ರಿಂದ ಶೇ 5ರಷ್ಟು ಜಾನುವಾರುಗಳು ಸಾವಿಗೀಡಾಗುವ ಸಾಧ್ಯತೆ ಇರುತ್ತದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…