ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದರು.
ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹ
ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ರಾಜ್ಯ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ಸರ್ಕಾರ ಮುಕ್ತವಾಗಿದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…