ಯಲಹಂಕ ನ್ಯೂಟೌನ್ ವಿವೇಕಾನಂದ ನಗರದ ಸಿದ್ದಮುನಿಯಪ್ಪ ಹಾಗೂ ಮಂಜುಳ ಅವರ ಮಗಳಾದ ಎಸ್ ಎಮ್ ಸ್ಮೃತಿ. ಕೆ ವಿ ಶಾಲೆಯೆಲ್ಲಿ ಐದನೇ ತರಗತಿ ಓದುತಿದ್ದಾಳೆ. ಎಲ್ಲಾ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಳ್ಳುವ ಮನೋಭಾವ ಅವಳದು. ಓದುವಾದರಲ್ಲಾಗಲಿ, ಆಟಗಳಲ್ಲಾಗಾಲಿ ಎಲ್ಲಾ ವಿದ್ಯಾರ್ಥಿಗಳಿಗಿಂತಾ ಸರ್ವಪ್ರಥಮ ಸ್ಥಾನದಲ್ಲಿರುತ್ತಾಳೆ ಎಂದು ಟೈಕ್ವಾಂಡೊ ಮಾಸ್ಟರ್ ಡಾ ಕೃಷ್ಣ ಚೈತನ್ಯ.ಹೇಳಿದ್ದಾರೆ.
ಈ ಬಾಲಕಿಗೆ ಅನೇಕ ಹವ್ಯಾಸಗಳಿವೆ ಭಾರತ ನಾಟ್ಯಂ, ಟೈಕ್ವಾಂಡೊ, ಚಿತ್ರಕಲೆ ಮುಂತಾದವುಗಳಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಟೈಕ್ವಾಂಡೊ ದಲ್ಲಿ ವಿಶ್ವ ದಾಖಲೆಯನ್ನು ಮಾಡಿದ್ದಳೆ. ಪುಟ್ಟ ವಯಸಿನಲ್ಲೇ ಅಮೋಘ ಸಾಧನೆ ಮಾಡಿದ್ದಾಳೆ. ಒಂದು ನಿಮಿಷದಲ್ಲಿ 90 ಸೈಡ್ ಸಿಟಪ್ಸ್ ಮಾಡಿ ಕ್ರೀಡೆನ್ಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.
ಇವಳಿಗೆ ಮಾರ್ಗದರ್ಶನ ಮಾಡಿದ ತರಬೇತುದಾರ ಡಾ ಕೃಷ್ಣ ಚೈತನ್ಯ ಹಾಗೂ ತಂದೆ ಸಿದ್ದಮುನಿಯಪ್ಪ ಮತ್ತು ತಾಯಿ ಮಂಜುಳ ಅವರು ಈಕೆಗೆ ಈ ಸಾಧನೆ ಮಾಡೋದಕ್ಕೆ ತುಂಬಾ ಸಹಕರಿಸಿದರು.
ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…
ದೊಡ್ಡಬಳ್ಳಾಪುರ: ತ್ರಿಬಲ್ ರೈಡಿಂಗ್ನಲ್ಲಿ ತೆರಳುತ್ತಿದ್ದ ಬೈಕ್ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…