Categories: ವೈರಲ್

ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮದುವೆ ಸಮಾರಂಭ: ಪ್ರೀತಿಸಿ ಮದುವೆಯಾದ ವರುಣ್‌ ತೇಜ್– ಲಾವಣ್ಯ

ಟಾಲಿವುಡ್‌ ಸಿನಿರಂಗದ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮದುವೆ ಸಮಾರಂಭ. ಚಿರಂಜೀವಿ ಹಾಗೂ ಪವರ್ ಸ್ಟಾರ್ ಪವನ್ ಕಲ್ಯಾಣ ಅವರ ಸಹೋದರ ನಾಗಬಾಬು ಪುತ್ರ ವರುಣ್ ತೇಜ್ ಅವರು ಲಾವಣ್ಯ ತ್ರಿಪಾಠಿ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.

ಪ್ರೀತಿಸಿ ಮದುವೆಯಾದ ವರುಣ್‌ – ಲಾವಣ್ಯ ಅವರ ವಿವಾಹ ಸಮಾರಂಭಕ್ಕೆ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಸಾಕ್ಷಿಯಾಗಿದ್ದಾರೆ. ಇಟಲಿಯ ಟಸ್ಕನಿಯಲ್ಲಿರುವ ಬೋರ್ಗೊ ಸ್ಯಾನ್ ಫೆಲಿಸ್ ರೆಸಾರ್ಟ್ ನಲ್ಲಿ ಅದ್ಧೂರಿ ವಿವಾಹ ನೆರವೇರಿದೆ.

ಚಿರಂಜೀವಿ, ಪವನ್ ಕಲ್ಯಾಣ್, ರಾಮ್ ಚರಣ್, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸೂಪರ್‌ ಸ್ಟಾರ್‌ ಕುಟುಂಬಗಳು ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

6 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

7 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

8 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

11 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

11 hours ago