Categories: ಕೋಲಾರ

ಮೆಡಿಕಲ್ ಕಾಲೇಜು ವತಿಯಿಂದ ಸ್ತನ್ಯಪಾನ ಸಪ್ತಾಹ

ಕೋಲಾರ: ಮಗುವಿನ ಆರೋಗ್ಯದ ದೃಷ್ಟಿಯಿಂದ ತಾಯಿಯ ಎದೆ ಹಾಲನ್ನು ಮಗುವಿಗೆ ಕುಡಿಸಲು ಪ್ರತಿಯೊಬ್ಬ ತಾಯಂದಿರು ಮುಂದಾಗಬೇಕು ಎಂದು ಮೆಡಿಕಲ್ ಕಾಲೇಜಿನ ವೈದ್ಯ ಡಾ ನರೇಂದ್ರ ತಿಳಿಸಿದರು.

ಕೋಲಾರ ನಗರದ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಶ್ರೀ ದೇವರಾಜ್ ಅರಸು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದಿಂದ ಮಂಗಳವಾರ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನಿಗೆ ಪ್ರಾಕೃತಿಕವಾಗಿ ದೊರೆಯುವ ಎಲ್ಲಾ ವಸ್ತುಗಳು ಸಹ ಆರೋಗ್ಯಕರವಾಗಿರುತ್ತದೆ. ಆದ್ದರಿಂದ ತಾಯಂದಿರಲ್ಲಿ ದೊರೆಯುವ ಹಾಲು ಸಹ ಅಮೃತವಿದ್ದಂತೆ ಬೆಳೆಯುವ ಮಕ್ಕಳಿಗೆ ತಾಯಿಯ ಹಾಲು ತುಂಬಾ ಮುಖ್ಯ ಎಲ್ಲರೂ ತಮ್ಮ ಮಕ್ಕಳಿಗೆ ತಮ್ಮ ಎದೆ ಹಾಲನ್ನು ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಕಾರಣವಾಗುತ್ತಾರೆ ಎಂದರು.

ಈ ಸಂದರ್ಭದಲ್ಲಿ ವೈದ್ಯರಾದ ಕಾರ್ತಿಕ್, ಜಯಶ್ರೀ ನರ್ಸಿಂಗ್ ಕಾಲೇಜಿನ ಸರಿತಾ, ಕವಿತಾ, ಅಂಗನವಾಡಿ ಸಿಬ್ಬಂದಿ ಸೇರಿದಂತೆ ಬಾಣಂತಿಯರು ಕಾರ್ಯಕ್ರಮದಲ್ಲಿ ಇದ್ದು ಕಾಲೇಜಿನ ವಿಧ್ಯಾರ್ಥಿಗಳಿಂದ ಸ್ತನ್ಯಪಾನ ಅರಿವು ಕುರಿತಂತೆ ನಾಟಕವನ್ನು ಪ್ರದರ್ಶಿಸಿದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

9 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

10 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

11 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

11 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

15 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

22 hours ago