ಕೋಲಾರ: ಮಗುವಿನ ಆರೋಗ್ಯದ ದೃಷ್ಟಿಯಿಂದ ತಾಯಿಯ ಎದೆ ಹಾಲನ್ನು ಮಗುವಿಗೆ ಕುಡಿಸಲು ಪ್ರತಿಯೊಬ್ಬ ತಾಯಂದಿರು ಮುಂದಾಗಬೇಕು ಎಂದು ಮೆಡಿಕಲ್ ಕಾಲೇಜಿನ ವೈದ್ಯ ಡಾ ನರೇಂದ್ರ ತಿಳಿಸಿದರು.
ಕೋಲಾರ ನಗರದ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಶ್ರೀ ದೇವರಾಜ್ ಅರಸು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದಿಂದ ಮಂಗಳವಾರ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನಿಗೆ ಪ್ರಾಕೃತಿಕವಾಗಿ ದೊರೆಯುವ ಎಲ್ಲಾ ವಸ್ತುಗಳು ಸಹ ಆರೋಗ್ಯಕರವಾಗಿರುತ್ತದೆ. ಆದ್ದರಿಂದ ತಾಯಂದಿರಲ್ಲಿ ದೊರೆಯುವ ಹಾಲು ಸಹ ಅಮೃತವಿದ್ದಂತೆ ಬೆಳೆಯುವ ಮಕ್ಕಳಿಗೆ ತಾಯಿಯ ಹಾಲು ತುಂಬಾ ಮುಖ್ಯ ಎಲ್ಲರೂ ತಮ್ಮ ಮಕ್ಕಳಿಗೆ ತಮ್ಮ ಎದೆ ಹಾಲನ್ನು ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಕಾರಣವಾಗುತ್ತಾರೆ ಎಂದರು.
ಈ ಸಂದರ್ಭದಲ್ಲಿ ವೈದ್ಯರಾದ ಕಾರ್ತಿಕ್, ಜಯಶ್ರೀ ನರ್ಸಿಂಗ್ ಕಾಲೇಜಿನ ಸರಿತಾ, ಕವಿತಾ, ಅಂಗನವಾಡಿ ಸಿಬ್ಬಂದಿ ಸೇರಿದಂತೆ ಬಾಣಂತಿಯರು ಕಾರ್ಯಕ್ರಮದಲ್ಲಿ ಇದ್ದು ಕಾಲೇಜಿನ ವಿಧ್ಯಾರ್ಥಿಗಳಿಂದ ಸ್ತನ್ಯಪಾನ ಅರಿವು ಕುರಿತಂತೆ ನಾಟಕವನ್ನು ಪ್ರದರ್ಶಿಸಿದರು.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…