ಕೋಲಾರ: ಮಗುವಿನ ಆರೋಗ್ಯದ ದೃಷ್ಟಿಯಿಂದ ತಾಯಿಯ ಎದೆ ಹಾಲನ್ನು ಮಗುವಿಗೆ ಕುಡಿಸಲು ಪ್ರತಿಯೊಬ್ಬ ತಾಯಂದಿರು ಮುಂದಾಗಬೇಕು ಎಂದು ಮೆಡಿಕಲ್ ಕಾಲೇಜಿನ ವೈದ್ಯ ಡಾ ನರೇಂದ್ರ ತಿಳಿಸಿದರು.
ಕೋಲಾರ ನಗರದ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಶ್ರೀ ದೇವರಾಜ್ ಅರಸು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದಿಂದ ಮಂಗಳವಾರ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನಿಗೆ ಪ್ರಾಕೃತಿಕವಾಗಿ ದೊರೆಯುವ ಎಲ್ಲಾ ವಸ್ತುಗಳು ಸಹ ಆರೋಗ್ಯಕರವಾಗಿರುತ್ತದೆ. ಆದ್ದರಿಂದ ತಾಯಂದಿರಲ್ಲಿ ದೊರೆಯುವ ಹಾಲು ಸಹ ಅಮೃತವಿದ್ದಂತೆ ಬೆಳೆಯುವ ಮಕ್ಕಳಿಗೆ ತಾಯಿಯ ಹಾಲು ತುಂಬಾ ಮುಖ್ಯ ಎಲ್ಲರೂ ತಮ್ಮ ಮಕ್ಕಳಿಗೆ ತಮ್ಮ ಎದೆ ಹಾಲನ್ನು ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಕಾರಣವಾಗುತ್ತಾರೆ ಎಂದರು.
ಈ ಸಂದರ್ಭದಲ್ಲಿ ವೈದ್ಯರಾದ ಕಾರ್ತಿಕ್, ಜಯಶ್ರೀ ನರ್ಸಿಂಗ್ ಕಾಲೇಜಿನ ಸರಿತಾ, ಕವಿತಾ, ಅಂಗನವಾಡಿ ಸಿಬ್ಬಂದಿ ಸೇರಿದಂತೆ ಬಾಣಂತಿಯರು ಕಾರ್ಯಕ್ರಮದಲ್ಲಿ ಇದ್ದು ಕಾಲೇಜಿನ ವಿಧ್ಯಾರ್ಥಿಗಳಿಂದ ಸ್ತನ್ಯಪಾನ ಅರಿವು ಕುರಿತಂತೆ ನಾಟಕವನ್ನು ಪ್ರದರ್ಶಿಸಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…