ಕೋಲಾರ: ಮಗುವಿನ ಆರೋಗ್ಯದ ದೃಷ್ಟಿಯಿಂದ ತಾಯಿಯ ಎದೆ ಹಾಲನ್ನು ಮಗುವಿಗೆ ಕುಡಿಸಲು ಪ್ರತಿಯೊಬ್ಬ ತಾಯಂದಿರು ಮುಂದಾಗಬೇಕು ಎಂದು ಮೆಡಿಕಲ್ ಕಾಲೇಜಿನ ವೈದ್ಯ ಡಾ ನರೇಂದ್ರ ತಿಳಿಸಿದರು.
ಕೋಲಾರ ನಗರದ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಶ್ರೀ ದೇವರಾಜ್ ಅರಸು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದಿಂದ ಮಂಗಳವಾರ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನಿಗೆ ಪ್ರಾಕೃತಿಕವಾಗಿ ದೊರೆಯುವ ಎಲ್ಲಾ ವಸ್ತುಗಳು ಸಹ ಆರೋಗ್ಯಕರವಾಗಿರುತ್ತದೆ. ಆದ್ದರಿಂದ ತಾಯಂದಿರಲ್ಲಿ ದೊರೆಯುವ ಹಾಲು ಸಹ ಅಮೃತವಿದ್ದಂತೆ ಬೆಳೆಯುವ ಮಕ್ಕಳಿಗೆ ತಾಯಿಯ ಹಾಲು ತುಂಬಾ ಮುಖ್ಯ ಎಲ್ಲರೂ ತಮ್ಮ ಮಕ್ಕಳಿಗೆ ತಮ್ಮ ಎದೆ ಹಾಲನ್ನು ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಕಾರಣವಾಗುತ್ತಾರೆ ಎಂದರು.
ಈ ಸಂದರ್ಭದಲ್ಲಿ ವೈದ್ಯರಾದ ಕಾರ್ತಿಕ್, ಜಯಶ್ರೀ ನರ್ಸಿಂಗ್ ಕಾಲೇಜಿನ ಸರಿತಾ, ಕವಿತಾ, ಅಂಗನವಾಡಿ ಸಿಬ್ಬಂದಿ ಸೇರಿದಂತೆ ಬಾಣಂತಿಯರು ಕಾರ್ಯಕ್ರಮದಲ್ಲಿ ಇದ್ದು ಕಾಲೇಜಿನ ವಿಧ್ಯಾರ್ಥಿಗಳಿಂದ ಸ್ತನ್ಯಪಾನ ಅರಿವು ಕುರಿತಂತೆ ನಾಟಕವನ್ನು ಪ್ರದರ್ಶಿಸಿದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…