ಮೆಡಿಕವರ್ಡ್ ಫ್ಯಾಮಿಲಿ ಕಾರ್ಡ್ ಗೆ ಚಾಲನೆ‌ ನೀಡಿದ ಎಸಿಪಿ ರೀನಾ ಸುವರ್ಣ

ಬೆಂಗಳೂರು , ವೈಟ್‌ ಫೀಲ್ದ್‌ : ಮೆಡಿಕವರ್‌ ಆಸ್ಪತ್ರೆ ವತಿಯಿಂದ ಮೆಡಿಕವರ್ಡ್‌ ಅನ್ನೋ ಫ್ಯಾಮಿಲಿ ಕಾರ್ಡ್‌ ಅನ್ನು ಲಾಂಚ್‌ ಮಾಡಲಾಗಿದೆ . ವೈಟ್‌ ಫಿಲ್ದ್‌ ವಿಭಾಗದ ಎಸಿಪಿ ರೀನಾ ಸುವರ್ಣ ಅವರು ಮೆಡಿಕವರ್ಡ್‌ ಕಾರ್ಡ್‌ ಗೆ ಚಾಲನೆ ನೀಡಿದರು .

ಸಿಂಗಯ್ಯನಪಾಳ್ಯದಲ್ಲಿರುವ ಎಸಿಪಿ ಕಚೇರಿಯಲ್ಲಿ ಮೆಡಿಕವರ್ಡ್‌ ಫ್ಯಾಮಿಲಿ ಕಾರ್ಡ್‌ ಗೆ ಚಾಲನೆ ನೀಡಲಾಯ್ತು. ಮೆಡಿಕವರ್‌ ಆಸ್ಪತ್ರೆಯ ಮುಖ್ಯಸ್ಥ ನವೀನ್‌ ಎನ್‌ ಹಾಗೂ ಆಸ್ಪತ್ರೆಯ ಮಾರ್ಕೆಟಿಂಗ್‌ ವಿಭಾಗದ ಮುಖ್ಯಸ್ಥ ರೋಹಿತ್‌ ಶರ್ಮಾ ಭಾಗಿಯಾಗಿದ್ದರು .

ಮೆಡಿಕವರ್ಡ್‌ ಕಾರ್ಡ್‌ ನಿಂದ ಸಾಕಷ್ಟು ಉಪಯೋಗವಿದ್ದು, ಕಾರ್ಡ್‌ ಗೆ 500 ರೂ. ನೀಡಬೇಕಾಗಿದ್ದು, ಒಂದು ವರ್ಷ ವ್ಯಾರಂಟಿ ಇರಲಿದೆ. ಕಾರ್ಡ್‌ ರಿಜಿಸ್ಟ್ರರ್‌ ಮಾಡಿದವರ ವಿಳಾಸಕ್ಕೆ ಕಾರ್ಡ್‌ ಅನ್ನು ಕಳುಹಿಸಿಕೊಡಲಾಗುತ್ತದೆ. ಕಾರ್ಡ್‌ ನೋಂದಣಿ ಆದ 10 ದಿನಗಳಲ್ಲಿ ಮನೆಗಳಿಗೆ ಕಾರ್ಡ್‌ ಅನ್ನು ತಲುಪಿಲಾಗುತ್ತದೆ. ಕಾರ್ಡ್‌ ನ ಬಳಕೆದಾರರಿಗೆ ಶೇಕಡಾ 25 ರಿಂದ 50 ರಷ್ಟು ರಿಯಾಯತಿ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹತ್ತು ಕಿಲೊ ಮೀಟರ್‌ ವ್ಯಾಪ್ತಿಯಲ್ಲಿ ಉಚಿತ ಅಂಬ್ಯುಲೆನ್ಸ್‌ ಸರ್ವಿಸ್‌ ಕೂಡ ನೀಡಲಾಗುತ್ತದೆ.

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

18 minutes ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

6 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

13 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

22 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago