ಬೆಂಗಳೂರು, ವೈಟ್ ಫೀಲ್ದ್ – ಮೆಡಿಕವರ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸಿಂಗ್ ಡೇಯನ್ನು ನರ್ಸ್ಗಳ ಸೇವೆ ಮತ್ತು ತ್ಯಾಗವನ್ನು ಗೌರವಿಸುವ ಉದ್ದೇಶದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮವು ಮೆಡಿಕವರ್ ಆಸ್ಪತ್ರೆ ಮುಖ್ಯಸ್ಥ ಕೃಷ್ಣಮೂರ್ತಿ, ಹಿರಿಯ ಹೃದ್ರೋಗ ತಜ್ಞ ಡಾ. ರಾಘವೇಂದ್ರ ಚಿಕ್ಕಟೂರು , ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್, ಮತ್ತು ನರ್ಸೀಂಗ್ ಮುಖ್ಯಸ್ಥ ಶ್ರೀ ಕಾರ್ತಿಕ್ ಎಸ್ ಅವರ ನೇತೃತ್ವದಲ್ಲಿ ದೀಪ ಬೆಳಗಿಸುವ ಮೂಲಕ ಆರಂಭವಾಯಿತು.
ಕಾರ್ಯಕ್ರಮವನ್ನು ಸ್ವಾಗತ ನೃತ್ಯದಿಂದ ಆರಂಭಿಸಲಾಗಿದ್ದು, ನಂತರ ಶ್ರೀ ಕೃಷ್ಣಮೂರ್ತಿ ಅವರು ನರ್ಸ್ಗಳ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.
ಪ್ರತಿಭಾ ಶಾಲಿ ನರ್ಸ್ಗಳಿಗೆ ಗೌರವ ಸೂಚಿಸಲಾಯಿತು ಮತ್ತು ನರ್ಸ್ಗಳಿಗಾಗಿ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನೂ ನೀಡಲಾಯಿತು.
ಯಾವಾಗ್ಲೂ ರೋಗಿಗಳ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನರ್ಸ್ ಗಳು , ತಮ್ಮ ದಿನವನ್ನು ಸಂತಸದಿಂದ ಆಚರಿಸಿದ್ರು. ಸಾಂಸ್ಕೃತಿಕ ಕಾರ್ಯಕ್ರದಲ್ಲಿ ನರ್ಸ್ಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದವು.
ಈ ವರ್ಷದ ಅಂತರಾಷ್ಟ್ರೀಯ ನರ್ಸಿಂಗ್ ದಿನದ ಥೀಮ್: “ನಮ್ಮ ನರ್ಸ್ಗಳು. ನಮ್ಮ ಭವಿಷ್ಯ. ಆರೈಕೆಯ ಆರ್ಥಿಕ ಶಕ್ತಿ” ಎಂಬುದು ಕಾರ್ಯಕ್ರಮದ ಹಿರಿಮೆಯನ್ನು ಹೆಚ್ಚಿಸಿತು.
ಮೆಡಿಕವರ್ ಆಸ್ಪತ್ರೆಯು ಪ್ರತಿದಿನವೂ ರೋಗಿಗಳ ಆರೈಕೆಯಲ್ಲಿ ಮುಖ್ಯಭಾಗವಹಿಸುತ್ತಿರುವ ನರ್ಸ್ಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…