ಮೆಡಿಕವರ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸಿಂಗ್ ಡೇ ಆಚರಣೆ

ಬೆಂಗಳೂರು, ವೈಟ್‌ ಫೀಲ್ದ್‌ – ಮೆಡಿಕವರ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸಿಂಗ್ ಡೇಯನ್ನು ನರ್ಸ್‌ಗಳ ಸೇವೆ ಮತ್ತು ತ್ಯಾಗವನ್ನು ಗೌರವಿಸುವ ಉದ್ದೇಶದಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮವು ಮೆಡಿಕವರ್ ಆಸ್ಪತ್ರೆ ಮುಖ್ಯಸ್ಥ ಕೃಷ್ಣಮೂರ್ತಿ, ಹಿರಿಯ ಹೃದ್ರೋಗ ತಜ್ಞ ಡಾ. ರಾಘವೇಂದ್ರ ಚಿಕ್ಕಟೂರು , ಸರ್ಜಿಕಲ್‌ ಗ್ಯಾಸ್ಟ್ರೋಎಂಟರಾಲಜಿಸ್ಟ್‌ ಡಾ. ಕೌಶಿಕ್‌ ಸುಬ್ರಮಣಿಯನ್‌, ಮತ್ತು ನರ್ಸೀಂಗ್‌ ಮುಖ್ಯಸ್ಥ ಶ್ರೀ ಕಾರ್ತಿಕ್ ಎಸ್ ಅವರ ನೇತೃತ್ವದಲ್ಲಿ ದೀಪ ಬೆಳಗಿಸುವ ಮೂಲಕ ಆರಂಭವಾಯಿತು.

ಕಾರ್ಯಕ್ರಮವನ್ನು ಸ್ವಾಗತ ನೃತ್ಯದಿಂದ ಆರಂಭಿಸಲಾಗಿದ್ದು, ನಂತರ ಶ್ರೀ ಕೃಷ್ಣಮೂರ್ತಿ ಅವರು ನರ್ಸ್‌ಗಳ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.

ಪ್ರತಿಭಾ ಶಾಲಿ ನರ್ಸ್‌ಗಳಿಗೆ ಗೌರವ ಸೂಚಿಸಲಾಯಿತು ಮತ್ತು ನರ್ಸ್‌ಗಳಿಗಾಗಿ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನೂ ನೀಡಲಾಯಿತು.

ಯಾವಾಗ್ಲೂ ರೋಗಿಗಳ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನರ್ಸ್‌ ಗಳು , ತಮ್ಮ ದಿನವನ್ನು ಸಂತಸದಿಂದ ಆಚರಿಸಿದ್ರು. ಸಾಂಸ್ಕೃತಿಕ ಕಾರ್ಯಕ್ರದಲ್ಲಿ ನರ್ಸ್‌ಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದವು.

ಈ ವರ್ಷದ ಅಂತರಾಷ್ಟ್ರೀಯ ನರ್ಸಿಂಗ್ ದಿನದ ಥೀಮ್: “ನಮ್ಮ ನರ್ಸ್‌ಗಳು. ನಮ್ಮ ಭವಿಷ್ಯ. ಆರೈಕೆಯ ಆರ್ಥಿಕ ಶಕ್ತಿ” ಎಂಬುದು ಕಾರ್ಯಕ್ರಮದ ಹಿರಿಮೆಯನ್ನು ಹೆಚ್ಚಿಸಿತು.

ಮೆಡಿಕವರ್ ಆಸ್ಪತ್ರೆಯು ಪ್ರತಿದಿನವೂ ರೋಗಿಗಳ ಆರೈಕೆಯಲ್ಲಿ ಮುಖ್ಯಭಾಗವಹಿಸುತ್ತಿರುವ ನರ್ಸ್‌ಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದೆ.

Ramesh Babu

Journalist

Recent Posts

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

19 minutes ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

1 hour ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

10 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

11 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

13 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

13 hours ago