ಮೆಡಿಕವರ್ ಆಸ್ಪತ್ರೆಯಲ್ಲಿ 5 ತಿಂಗಳಲ್ಲಿ 100ಕ್ಕೂ ಹೆಚ್ಚು ರೋಬೋಟಿಕ್ ಶಸ್ತ್ರಚಿಕಿತ್ಸೆ – ತಾಂತ್ರಿಕತೆಗೆ ಹೊಸ ಮೈಲಿಗಲ್ಲು!

ಬೆಂಗಳೂರು, ವೈಟ್‌ಫೀಲ್ಡ್, : ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ, ತಂತ್ರಜ್ಞಾನ ಮತ್ತು ರೋಗಿ ಕೇಂದ್ರೀಕೃತ ಚಿಕಿತ್ಸೆಯ ಹೊಸ ಮಾನದಂಡ ಸ್ಥಾಪಿಸಿದೆ.

ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಗೈನಿಕಾಲಜಿ ಮತ್ತು ಜೀರ್ಣಾಂಗ ಶಾಸ್ತ್ರ ಕ್ಷೇತ್ರಗಳಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಗಳಿಂದ ರೋಗಿಗಳ ಚೇತರಿಕೆಯ ಅವಧಿ, ನೋವು ಮತ್ತು ಆಸ್ಪತ್ರೆಯಲ್ಲಿ ಉಳಿಯುವ ಅವಧಿ ತುಂಬಾ ಕಡಿಮೆಯಾಗಿದೆ.

ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ನಾವು ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ, ಸುಲಭವಾಗಿ ಮತ್ತು ಬೇಗನೆ ಮಾಡಿಸಲು ನಾವು ತಂತ್ರಜ್ಞಾನವನ್ನು ಬಳಸುತ್ತೇವೆ.ತಂತ್ರಜ್ಞಾನದಿಂದ ನಾವು ಕಡಿಮೆ ನೋವಿನಲ್ಲಿ, ಬೇಗ ಚೇತರಿಸಿಕೊಳ್ಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬಹುದು ಎಂದು ತಿಳಿಸಿದರು.

ರೋಬೊಟಿಕ್‌ ಶಸ್ತ್ರಚಿಕಿತ್ಸೆಯಲ್ಲಿ ನಡೆದ ಪ್ರಮುಖ ವೈದ್ಯರುಗಳಾದ ಡಾ. ಪ್ರಮೋದ್ – ಮೂತ್ರಶಾಸ್ತ್ರಜ್ಞ, ಡಾ. ಜಾವೆದ್ ಹುಸೇನ್ – ಸಾಮಾನ್ಯ ಶಸ್ತ್ರಚಿಕಿತ್ಸೆ, ಡಾ. ಕೌಶಿಕ್ ಸುಬ್ರಮಣಿಯನ್ – ಜೀರ್ಣಾಂಗ ಶಾಸ್ತ್ರಜ್ಞ, ಡಾ. ಮಾನಸಾ ರೆಡ್ಡಿ, ಡಾ. ಸಬಿಹಾ , ಡಾ. ಸಂಸ್ಕೃತಿ ರೆಡ್ಡಿ – ಗೈನಿಕಾಲಜಿ , ಪ್ರಮೋದ್ ಯು – ಮಾರ್ಕೆಟಿಂಗ್ ಮುಖ್ಯಸ್ಥ , ಸಂಪೂರ್ಣ ಮಾರ್ಕೆಟಿಂಗ್ ತಂಡ ಮತ್ತು OT ಸಿಬ್ಬಂದಿಗಳು ಭಾಗಿಯಾಗಿದ್ದರು . ಕೇಕ್‌ ಕಟ್‌ ಮಾಡುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

Ramesh Babu

Journalist

Recent Posts

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

6 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

17 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

21 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

23 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

1 day ago