ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ, ಹಾಗೂ ಬಸ್ ಚಾಲಕರಿಗೆ ‌ ಜೀವ ರಕ್ಷಣೆ ತರಬೇತಿಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಮೆಡಿಕವರ್‌ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯಸ್ಥ ಡಾ. ಕುಶಾಲ್ ಅವರ ನೇತೃತ್ವದಲ್ಲಿ ನಡೆಸಲಾದ ಈ ತರಬೇತಿಯಲ್ಲಿ, CPR , First Aid, ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಜೀವ ಉಳಿಸುವ ತಂತ್ರಗಳನ್ನು ಮಕ್ಕಳಿಗೆ ಕಲಿಸಲಾಯಿತು. 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ ಈ ಕಾರ್ಯಕ್ರಮವು, ಪ್ರಾಯೋಗಿಕವಾಗಿ ನಡೆಯಿತು.

ಶಾಲೆಯ ವೈಸ್‌ ಪ್ರಿನ್ಸಿಪಾಲ್‌ ಕವಿತಾ ಅವರು ಮಾತನಾಡಿ, ಈ ರೀತಿಯ ತರಬೇತಿ ಶಾಲಾ ಮಕ್ಕಳಿಗೆ ಹಾಗೂ ಸಿಬ್ಬಂದಿಗೆ ತುರ್ತು ಸಮಯದಲ್ಲಿ ಆತ್ಮವಿಶ್ವಾಸದಿಂದ ನಿಲ್ಲಲು ಸಹಾಯಮಾಡುತ್ತದೆ ಎಂದು ಮೆಡಿಕವರ್ ಆಸ್ಪತ್ರೆಯ ಈ ಪ್ರಚೋದನೆಗೆ ಕೃತಜ್ಞತೆ ಸಲ್ಲಿಸಿದರು.

ಈ ತರಬೇತಿಗಳು ಸಮುದಾಯದ ವೈದ್ಯಕೀಯ ತುರ್ತು ಪರಿಸ್ಥಿತಿಗಳ ವಿರುದ್ಧ ಸಮರ್ಪಕ ಪ್ರತಿಕ್ರಿಯೆ ನೀಡಲು ಸಜ್ಜು ಮಾಡುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

2 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

3 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

18 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

18 hours ago