ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ, ಹಾಗೂ ಬಸ್ ಚಾಲಕರಿಗೆ ‌ ಜೀವ ರಕ್ಷಣೆ ತರಬೇತಿಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಮೆಡಿಕವರ್‌ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯಸ್ಥ ಡಾ. ಕುಶಾಲ್ ಅವರ ನೇತೃತ್ವದಲ್ಲಿ ನಡೆಸಲಾದ ಈ ತರಬೇತಿಯಲ್ಲಿ, CPR , First Aid, ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಜೀವ ಉಳಿಸುವ ತಂತ್ರಗಳನ್ನು ಮಕ್ಕಳಿಗೆ ಕಲಿಸಲಾಯಿತು. 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ ಈ ಕಾರ್ಯಕ್ರಮವು, ಪ್ರಾಯೋಗಿಕವಾಗಿ ನಡೆಯಿತು.

ಶಾಲೆಯ ವೈಸ್‌ ಪ್ರಿನ್ಸಿಪಾಲ್‌ ಕವಿತಾ ಅವರು ಮಾತನಾಡಿ, ಈ ರೀತಿಯ ತರಬೇತಿ ಶಾಲಾ ಮಕ್ಕಳಿಗೆ ಹಾಗೂ ಸಿಬ್ಬಂದಿಗೆ ತುರ್ತು ಸಮಯದಲ್ಲಿ ಆತ್ಮವಿಶ್ವಾಸದಿಂದ ನಿಲ್ಲಲು ಸಹಾಯಮಾಡುತ್ತದೆ ಎಂದು ಮೆಡಿಕವರ್ ಆಸ್ಪತ್ರೆಯ ಈ ಪ್ರಚೋದನೆಗೆ ಕೃತಜ್ಞತೆ ಸಲ್ಲಿಸಿದರು.

ಈ ತರಬೇತಿಗಳು ಸಮುದಾಯದ ವೈದ್ಯಕೀಯ ತುರ್ತು ಪರಿಸ್ಥಿತಿಗಳ ವಿರುದ್ಧ ಸಮರ್ಪಕ ಪ್ರತಿಕ್ರಿಯೆ ನೀಡಲು ಸಜ್ಜು ಮಾಡುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ.

Ramesh Babu

Journalist

Recent Posts

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

2 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಬಾಶೆಟ್ಟಿಹಳ್ಳಿಯಲ್ಲಿ ಜಾಗೃತಿ, ತಂಬಾಕು ನಿಯಂತ್ರಣ ಕಾಯ್ದೆಯಡಿ ದಂಡ

ಬಾಶೆಟ್ಟಿಹಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡತುಮಕೂರು ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಕ್ಷಯ ಮುಕ್ತ ಭಾರತ…

5 hours ago

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

10 hours ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

11 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

1 day ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago