ಬೆಂಗಳೂರು, ಕೆ.ಆರ್.ಪುರಂ – ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್ನಲ್ಲಿ ಆರೋಗ್ಯದ ಮಹತ್ವವನ್ನು ತಿಳಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೆಡಿಕವರ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಯಿತು.
ಅಪಾರ್ಟ್ಮೆಂಟ್ ಅಧ್ಯಕ್ಷರಾದ ಶ್ರೀ ಕೆ. ವಿ. ರೆಡ್ಡಿಅವರ ನೇತೃತ್ವದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿಹೆಚ್ಚು ಸದಸ್ಯರುಭಾಗವಹಿಸಿ ಉಪಯೋಗ ಪಡೆದರು.
ಈ ಶಿಬಿರದಲ್ಲಿ ಮೆಡಿಕವರ್ ಆಸ್ಪತ್ರೆಯ ಡಾ. ಅಖಿಲ್ ಗೌಡ, ಜನರಲ್ ಫಿಸಿಶಿಯನ್ಅವರು ಹಾಜರಿದ್ದು, ನಿವಾಸಿಗಳಿಗೆ ತಜ್ಞ ಸಲಹೆ ಮತ್ತು ತಪಾಸಣೆ ನೀಡಿದರು.
ಈ ಶಿಬಿರವು ಮೆಡಿಕವರ್ ಆಸ್ಪತ್ರೆಯ ಸಾರ್ವಜನಿಕ ಆರೈಕೆ ಕಾರ್ಯಕ್ರಮದ ಭಾಗವಾಗಿದ್ದು, ನಗರ ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ.