ಬೆಂಗಳೂರು, ಕೆ.ಆರ್.ಪುರಂ – ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್ನಲ್ಲಿ ಆರೋಗ್ಯದ ಮಹತ್ವವನ್ನು ತಿಳಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೆಡಿಕವರ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಯಿತು.
ಅಪಾರ್ಟ್ಮೆಂಟ್ ಅಧ್ಯಕ್ಷರಾದ ಶ್ರೀ ಕೆ. ವಿ. ರೆಡ್ಡಿಅವರ ನೇತೃತ್ವದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿಹೆಚ್ಚು ಸದಸ್ಯರುಭಾಗವಹಿಸಿ ಉಪಯೋಗ ಪಡೆದರು.
ಈ ಶಿಬಿರದಲ್ಲಿ ಮೆಡಿಕವರ್ ಆಸ್ಪತ್ರೆಯ ಡಾ. ಅಖಿಲ್ ಗೌಡ, ಜನರಲ್ ಫಿಸಿಶಿಯನ್ಅವರು ಹಾಜರಿದ್ದು, ನಿವಾಸಿಗಳಿಗೆ ತಜ್ಞ ಸಲಹೆ ಮತ್ತು ತಪಾಸಣೆ ನೀಡಿದರು.
ಈ ಶಿಬಿರವು ಮೆಡಿಕವರ್ ಆಸ್ಪತ್ರೆಯ ಸಾರ್ವಜನಿಕ ಆರೈಕೆ ಕಾರ್ಯಕ್ರಮದ ಭಾಗವಾಗಿದ್ದು, ನಗರ ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…