ಬೆಂಗಳೂರು, ಕೆ.ಆರ್.ಪುರಂ – ಯುನೈಟೆಡ್ ಎಲಿಸಿಯಂ ಅಪಾರ್ಟ್ಮೆಂಟ್ನಲ್ಲಿ ಆರೋಗ್ಯದ ಮಹತ್ವವನ್ನು ತಿಳಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೆಡಿಕವರ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಯಿತು.
ಅಪಾರ್ಟ್ಮೆಂಟ್ ಅಧ್ಯಕ್ಷರಾದ ಶ್ರೀ ಕೆ. ವಿ. ರೆಡ್ಡಿಅವರ ನೇತೃತ್ವದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿಹೆಚ್ಚು ಸದಸ್ಯರುಭಾಗವಹಿಸಿ ಉಪಯೋಗ ಪಡೆದರು.
ಈ ಶಿಬಿರದಲ್ಲಿ ಮೆಡಿಕವರ್ ಆಸ್ಪತ್ರೆಯ ಡಾ. ಅಖಿಲ್ ಗೌಡ, ಜನರಲ್ ಫಿಸಿಶಿಯನ್ಅವರು ಹಾಜರಿದ್ದು, ನಿವಾಸಿಗಳಿಗೆ ತಜ್ಞ ಸಲಹೆ ಮತ್ತು ತಪಾಸಣೆ ನೀಡಿದರು.
ಈ ಶಿಬಿರವು ಮೆಡಿಕವರ್ ಆಸ್ಪತ್ರೆಯ ಸಾರ್ವಜನಿಕ ಆರೈಕೆ ಕಾರ್ಯಕ್ರಮದ ಭಾಗವಾಗಿದ್ದು, ನಗರ ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…