ಮೆಡಿಕವರ್‌ ಆಸ್ಪತ್ರೆ ವತಿಯಿಂದ ಚೈತ್ಯನ್ಯ ಬಡಾವಣೆಯಲ್ಲಿ ನಿವಾಸಿಗಳಿಗೆ ಬ್ಯಾಡ್ಮಿಂಟನ್‌ ಮತ್ತು ‌ಉಚಿತ ಆರೋಗ್ಯ ತಪಾಸಣೆ

ಬೆಂಗಳೂರು ವೈಟ್‌ ಫೀಲ್ದ್‌ – ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಯಲ್ಲಿ ಮೆಡಿಕವರ್‌ ಆಸ್ಪತ್ರೆಯ ವತಿಯಿಂದ ಬ್ಯಾಡ್ಮಿಂಟನ್‌ ಲೀಗ್‌ ಅನ್ನು ಆಯೋಜಿಸಲಾಗಿತ್ತು.ಬ್ಯಾಡ್ಮಿಂಟನ್ ನಲ್ಲಿ ಗೆದ್ದವರಿಗೆ ಮಡಿಕವರ್‌ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಗೋಪಾಲ್‌ ರವರು ಬಹುಮಾನ ವಿತರಣೆ ಮಾಡಿದರು.

ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಗಳಿಂದ 30ಕ್ಕೂ ಹೆಚ್ಚು ಉತ್ಸಾಹಿ ಆಟಗಾರರು ಭಾಗವಹಿಸಿದ್ದರು. ಪ್ರಖ್ಯಾತ ಲೀಗ್‌ಗಳ ಶೈಲಿಯಲ್ಲಿ, ಈ ಕಾರ್ಯಕ್ರಮದಲ್ಲಿ ಪ್ಲೇಯರ್ ಹರಾಜು ಮತ್ತು ಐದು ತಂಡಗಳ ರಚನೆ ಮಾಡಲಾಯಿತು. ಸಣ್ಣ ವಯಸ್ಸಿನವರಿಂದ ಹಿಡಿದು 50 ವರ್ಷ ವಯಸ್ಸಿನವರು ಕೂಡ ಆಟದಲ್ಲಿ ಭಾಗಿಯಾಗಿದ್ದರು.

ಬೆಳಿಗ್ಗೆಯಿಂದ ಸಂಜೆವರೆಗೂ ಸುಮಾರು 65 ಪಂದ್ಯಗಳು ನಡೆದಿದ್ದು, ಟೀಮ್ ಫಿಯರ್‌ಸಿಕ್ಸ್‌ ತಂಡ ಚಾಂಪಿಯನ್ಸ್‌ ಆಗಿ ಹೊರ ಹೊಮ್ಮಿದ್ದಾರೆ. ಅದೇ ದಿನ ಬಡಾವಣೆಯಲ್ಲಿ ಎಲ್ಲರಿಗೂ ಮೆಡಿಕವರ್‌ ಆಸ್ಪತ್ರೆ ವತಿಯಿಂದ ಉಚಿತ ಹೆಲ್ತ್‌ ಚೆಕ್‌ ಕ್ಯಾಂಪ್‌ ಕೂಡ ನಡೆಸಲಾಯಿತು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

14 minutes ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

10 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

12 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

13 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago