ಬೆಂಗಳೂರು ವೈಟ್ ಫೀಲ್ದ್ – ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಯಲ್ಲಿ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಬ್ಯಾಡ್ಮಿಂಟನ್ ಲೀಗ್ ಅನ್ನು ಆಯೋಜಿಸಲಾಗಿತ್ತು.ಬ್ಯಾಡ್ಮಿಂಟನ್ ನಲ್ಲಿ ಗೆದ್ದವರಿಗೆ ಮಡಿಕವರ್ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಗೋಪಾಲ್ ರವರು ಬಹುಮಾನ ವಿತರಣೆ ಮಾಡಿದರು.
ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಗಳಿಂದ 30ಕ್ಕೂ ಹೆಚ್ಚು ಉತ್ಸಾಹಿ ಆಟಗಾರರು ಭಾಗವಹಿಸಿದ್ದರು. ಪ್ರಖ್ಯಾತ ಲೀಗ್ಗಳ ಶೈಲಿಯಲ್ಲಿ, ಈ ಕಾರ್ಯಕ್ರಮದಲ್ಲಿ ಪ್ಲೇಯರ್ ಹರಾಜು ಮತ್ತು ಐದು ತಂಡಗಳ ರಚನೆ ಮಾಡಲಾಯಿತು. ಸಣ್ಣ ವಯಸ್ಸಿನವರಿಂದ ಹಿಡಿದು 50 ವರ್ಷ ವಯಸ್ಸಿನವರು ಕೂಡ ಆಟದಲ್ಲಿ ಭಾಗಿಯಾಗಿದ್ದರು.
ಬೆಳಿಗ್ಗೆಯಿಂದ ಸಂಜೆವರೆಗೂ ಸುಮಾರು 65 ಪಂದ್ಯಗಳು ನಡೆದಿದ್ದು, ಟೀಮ್ ಫಿಯರ್ಸಿಕ್ಸ್ ತಂಡ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ್ದಾರೆ. ಅದೇ ದಿನ ಬಡಾವಣೆಯಲ್ಲಿ ಎಲ್ಲರಿಗೂ ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಹೆಲ್ತ್ ಚೆಕ್ ಕ್ಯಾಂಪ್ ಕೂಡ ನಡೆಸಲಾಯಿತು.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…