ಬೆಂಗಳೂರು ವೈಟ್ ಫೀಲ್ದ್ – ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಯಲ್ಲಿ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಬ್ಯಾಡ್ಮಿಂಟನ್ ಲೀಗ್ ಅನ್ನು ಆಯೋಜಿಸಲಾಗಿತ್ತು.ಬ್ಯಾಡ್ಮಿಂಟನ್ ನಲ್ಲಿ ಗೆದ್ದವರಿಗೆ ಮಡಿಕವರ್ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಗೋಪಾಲ್ ರವರು ಬಹುಮಾನ ವಿತರಣೆ ಮಾಡಿದರು.
ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಗಳಿಂದ 30ಕ್ಕೂ ಹೆಚ್ಚು ಉತ್ಸಾಹಿ ಆಟಗಾರರು ಭಾಗವಹಿಸಿದ್ದರು. ಪ್ರಖ್ಯಾತ ಲೀಗ್ಗಳ ಶೈಲಿಯಲ್ಲಿ, ಈ ಕಾರ್ಯಕ್ರಮದಲ್ಲಿ ಪ್ಲೇಯರ್ ಹರಾಜು ಮತ್ತು ಐದು ತಂಡಗಳ ರಚನೆ ಮಾಡಲಾಯಿತು. ಸಣ್ಣ ವಯಸ್ಸಿನವರಿಂದ ಹಿಡಿದು 50 ವರ್ಷ ವಯಸ್ಸಿನವರು ಕೂಡ ಆಟದಲ್ಲಿ ಭಾಗಿಯಾಗಿದ್ದರು.
ಬೆಳಿಗ್ಗೆಯಿಂದ ಸಂಜೆವರೆಗೂ ಸುಮಾರು 65 ಪಂದ್ಯಗಳು ನಡೆದಿದ್ದು, ಟೀಮ್ ಫಿಯರ್ಸಿಕ್ಸ್ ತಂಡ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ್ದಾರೆ. ಅದೇ ದಿನ ಬಡಾವಣೆಯಲ್ಲಿ ಎಲ್ಲರಿಗೂ ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಹೆಲ್ತ್ ಚೆಕ್ ಕ್ಯಾಂಪ್ ಕೂಡ ನಡೆಸಲಾಯಿತು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…