ಬೆಂಗಳೂರು ವೈಟ್ ಫೀಲ್ದ್ – ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಯಲ್ಲಿ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಬ್ಯಾಡ್ಮಿಂಟನ್ ಲೀಗ್ ಅನ್ನು ಆಯೋಜಿಸಲಾಗಿತ್ತು.ಬ್ಯಾಡ್ಮಿಂಟನ್ ನಲ್ಲಿ ಗೆದ್ದವರಿಗೆ ಮಡಿಕವರ್ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಗೋಪಾಲ್ ರವರು ಬಹುಮಾನ ವಿತರಣೆ ಮಾಡಿದರು.
ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಗಳಿಂದ 30ಕ್ಕೂ ಹೆಚ್ಚು ಉತ್ಸಾಹಿ ಆಟಗಾರರು ಭಾಗವಹಿಸಿದ್ದರು. ಪ್ರಖ್ಯಾತ ಲೀಗ್ಗಳ ಶೈಲಿಯಲ್ಲಿ, ಈ ಕಾರ್ಯಕ್ರಮದಲ್ಲಿ ಪ್ಲೇಯರ್ ಹರಾಜು ಮತ್ತು ಐದು ತಂಡಗಳ ರಚನೆ ಮಾಡಲಾಯಿತು. ಸಣ್ಣ ವಯಸ್ಸಿನವರಿಂದ ಹಿಡಿದು 50 ವರ್ಷ ವಯಸ್ಸಿನವರು ಕೂಡ ಆಟದಲ್ಲಿ ಭಾಗಿಯಾಗಿದ್ದರು.
ಬೆಳಿಗ್ಗೆಯಿಂದ ಸಂಜೆವರೆಗೂ ಸುಮಾರು 65 ಪಂದ್ಯಗಳು ನಡೆದಿದ್ದು, ಟೀಮ್ ಫಿಯರ್ಸಿಕ್ಸ್ ತಂಡ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ್ದಾರೆ. ಅದೇ ದಿನ ಬಡಾವಣೆಯಲ್ಲಿ ಎಲ್ಲರಿಗೂ ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಹೆಲ್ತ್ ಚೆಕ್ ಕ್ಯಾಂಪ್ ಕೂಡ ನಡೆಸಲಾಯಿತು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…