ಬೆಂಗಳೂರು, 29 ಸೆಪ್ಟೆಂಬರ್ 2025: ಮೆಡಿಕವರ್ ಆಸ್ಪತ್ರೆ, ವೈಟ್ಫೀಲ್ಡ್ ನಲ್ಲಿ ವರ್ಲ್ಡ್ ಹಾರ್ಟ್ ಡೇ ಪ್ರಯುಕ್ತ ವಾಕ್ಥಾನ್ ಆಯೋಜಿಸಲಾಯಿತು. ಹೃದಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ತಡೆಗಟ್ಟುವ ಜೀವನಶೈಲಿಯನ್ನು ಉತ್ತೇಜಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.
ಬೆಳಿಗ್ಗೆ 6:30 ಗಂಟೆಗೆ ಆಸ್ಪತ್ರೆ ಆವರಣದಿಂದ ವಾಕ್ಥಾನ್ಗೆ ಚಾಲನೆ ದೊರೆತು, ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಮುದಾಯದ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡರು. ಒಟ್ಟು 2 ಕಿಮೀ ವಾಕ್ಥಾನ್ ನಡೆಯಿತು.
ಯುನಿಟ್ ಹೆಡ್ ಕೃಷ್ಣಮೂರ್ತಿ ಸ್ವಾಗತ ಭಾಷಣ ಮಾಡಿದರು. ಡಾ. ನಾಗ ಶ್ರೀನಿವಾಸ್ ವರ್ಲ್ಡ್ ಹಾರ್ಟ್ ಡೇ ಮಹತ್ವ ಮತ್ತು ವಾಕ್ಥಾನ್ ಉದ್ದೇಶವನ್ನು ವಿವರಿಸಿದರು. ಹೃದಯ ತಜ್ಞರಾದ ಡಾ. ರಾಘವೇಂದ್ರ ಚಿಕಟೂರು ಮತ್ತು ಡಾ. ಮೇಜರ್ ಜಯಪ್ರಸಾದ ಸಹ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಈ ಕಾರ್ಯಕ್ರಮಕ್ಕೆ ಸನ್ ಫಾರ್ಮಾ ಮುಖ್ಯ ಪ್ರಾಯೋಜಕರಾಗಿದ್ದು, ಇಂಡಿಯನ್ ಎಕ್ಸ್ಪ್ರೆಸ್ ಮಾಧ್ಯಮ ಸಹಭಾಗಿಯಾಗಿತ್ತು.
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…