ಬೆಂಗಳೂರು, 29 ಸೆಪ್ಟೆಂಬರ್ 2025: ಮೆಡಿಕವರ್ ಆಸ್ಪತ್ರೆ, ವೈಟ್ಫೀಲ್ಡ್ ನಲ್ಲಿ ವರ್ಲ್ಡ್ ಹಾರ್ಟ್ ಡೇ ಪ್ರಯುಕ್ತ ವಾಕ್ಥಾನ್ ಆಯೋಜಿಸಲಾಯಿತು. ಹೃದಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ತಡೆಗಟ್ಟುವ ಜೀವನಶೈಲಿಯನ್ನು ಉತ್ತೇಜಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.
ಬೆಳಿಗ್ಗೆ 6:30 ಗಂಟೆಗೆ ಆಸ್ಪತ್ರೆ ಆವರಣದಿಂದ ವಾಕ್ಥಾನ್ಗೆ ಚಾಲನೆ ದೊರೆತು, ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಮುದಾಯದ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡರು. ಒಟ್ಟು 2 ಕಿಮೀ ವಾಕ್ಥಾನ್ ನಡೆಯಿತು.
ಯುನಿಟ್ ಹೆಡ್ ಕೃಷ್ಣಮೂರ್ತಿ ಸ್ವಾಗತ ಭಾಷಣ ಮಾಡಿದರು. ಡಾ. ನಾಗ ಶ್ರೀನಿವಾಸ್ ವರ್ಲ್ಡ್ ಹಾರ್ಟ್ ಡೇ ಮಹತ್ವ ಮತ್ತು ವಾಕ್ಥಾನ್ ಉದ್ದೇಶವನ್ನು ವಿವರಿಸಿದರು. ಹೃದಯ ತಜ್ಞರಾದ ಡಾ. ರಾಘವೇಂದ್ರ ಚಿಕಟೂರು ಮತ್ತು ಡಾ. ಮೇಜರ್ ಜಯಪ್ರಸಾದ ಸಹ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಈ ಕಾರ್ಯಕ್ರಮಕ್ಕೆ ಸನ್ ಫಾರ್ಮಾ ಮುಖ್ಯ ಪ್ರಾಯೋಜಕರಾಗಿದ್ದು, ಇಂಡಿಯನ್ ಎಕ್ಸ್ಪ್ರೆಸ್ ಮಾಧ್ಯಮ ಸಹಭಾಗಿಯಾಗಿತ್ತು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…