Categories: ಆರೋಗ್ಯ

ಮೆಡಿಕವರ್‌ ಹಾಸ್ಪಿಟಲ್: ರೋಬೋಟಿಕ್ ಪೆಲ್ವಿಕ್ ಎಕ್ಸೆನ್ತರೇಶನ್ ಶಸ್ತ್ರಚಿಕಿತ್ಸೆಯಿಂದ ರೋಗಿಯ ಆರೋಗ್ಯ ಸುಧಾರಣೆ

ವೈಟ್‌ ಫೀಲ್ದ್‌, ಬೆಂಗಳೂರು : ಬೇರೆ ಬೇರೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಮೆಡಿಕವರ್‌ ಆಸ್ಪತ್ರೆಯಲ್ಲಿರುವ ಆಧುನಿಕ ತಂತ್ರಜ್ಞಾನದ ಬಗ್ಗೆ ಮಾಹಿತಿ ತಿಳಿದ ಕೋಲ್ಕತ್ತಾ ಮೂಲದ ರೋಗಿಯೂ , ಇಲ್ಲೆ ಬಂದು ರೊಬೊಟಿಕ್‌ ಸರ್ಜರಿ ಮಾಡಿಕೊಂಡು ನಾಲ್ಕೆ ದಿನದಲ್ಲೆ ಹುಷಾರಾಗಿ ಮನೆಗೆ ತೆರಳಿದ್ದಾರೆ.

46 ವರ್ಷದ ಮಹಿಳೆಗೆ ಕಳೆದ ಏಳು ತಿಂಗಳಿನಿಂದ ಮೂತ್ರ ಮಾಡುವಾಗ ರಕ್ತ ಸ್ರಾವ ವಾಗುತ್ತಾ ಇತ್ತು . ಮೂತ್ರವಿಸರ್ಜನೆ ಮಾಡುವ ರಕ್ತಸ್ರಾವವಾಗುತ್ತಾ(ಹೆಮ್ಯಾಚುರಿಯಾ) ಇತ್ತು . ರಕ್ತಸ್ರಾವಕ್ಕೆ ಕಾರಣವೇನೆಂದು ತಿಳಿಯಲು ಸ್ಥಳೀಯ ವೈದ್ಯರ ಬಳಿ ಪರೀಕ್ಷೆ ಮಾಡಿದಾಗ, ಸಿಟಿ ಸ್ಯಾನ್‌ ಮಾಡಲು ವೈದ್ಯರು ಸಲಹೆ ನೀಡಿದ್ದಾರೆ . ಆದ್ರೆ ಅದನ್ನು ರೋಗಿಯೂ ಸಂಪೂರ್ಣವಾಗಿ ನೀರ್ಲಕ್ಷ್ಯ ಮಾಡಿದ್ರೂ . ದಿನೇ ದಿನೇ ಮೂತ್ರ ವಿಸರ್ಜನೆ ಮಾಡುವಾಗ ರಕ್ತಸ್ರಾವ ಜಾಸ್ತಿಯಾಗ್ತಾ ಇತ್ತು . ಬಳಿಕ ಅವರು ಸಿಟಿ ಸ್ಕಾನ್‌ ಮಾಡಿದಾಗ ಬ್ಲಾಡರ್‌ ನಲ್ಲಿ ಟ್ಯೂಮರ್‌ ಇರೋದು ಪತ್ತೆಯಾಗಿದೆ . ಹಾಗಾಗೀ ಬೆಂಗಳೂರಿನ ಮೆಡಿಕವರ್‌ ಆಸ್ಪತ್ರೆಗೆ ಬಂದು ರೋಬೋಟಿಕ್‌ ಸರ್ಜನ್‌ ಡಾ. ಪ್ರಮೋದ್‌ ಅವರನ್ನು ಭೇಟಿ ಮಾಡಿ ಬಯೋಸ್ಪಿ ನಡೆಸಿದ್ರೂ. ಆಗ ಯೂರಿನ್‌ ಚೀಲದಿಂದ ಗರ್ಭಕೋಶಕ್ಕೆ ಕ್ಯಾನ್ಸರ್‌ ಹರಡಿದೆ ಅನ್ನೋದು ತಿಳಿದುಬಂದಿದೆ.

ರೊಬೊಟಿಕ್‌ ಸರ್ಜರಿ ನಡೆಸಿದರೇ ಉತ್ತಮವೆಂದು ತಿಳಿದ ರೋಗಿಯೂ, ಮೆಡಿಕವರ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿಕೊಂಡರು.ಬ್ಲಾಡರ್‌ ಹಾಗೂ ಗರ್ಭಕೋಶ ಎರಡನ್ನು ತೆಗೆಯಬೇಕಾದ ಕಾರಣ, ಈ ಸರ್ಜರಿ ಸ್ವಲ್ಪ ರಿಸ್ಕಿ ಯಾಗಿತ್ತು. ಹಾಗಾಗೀ ರೋಗಿಗೆ ಪೆಲ್ವಿಕ್ ಎಕ್ಸೆನ್ತರೇಶನ್( ಗರ್ಭಕೋಶ ಹಾಗೂ ಬ್ಲಾಡರ್‌ ನಲ್ಲಿರುವ ಕ್ಯಾನ್ಸರ್‌ ತೆಗೆದು ಹಾಕುವ) ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನುಮಾಡಲಾಯ್ತು.
ಯೂರಿನ್‌ ಬ್ಲಾಡರ್‌ ಹಾಗೂ ಗರ್ಭಕೋಶವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿತ್ತು. ಬಳಿಕ ಮೂತ್ರವಿಸರ್ಜನಗೆ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಿ ಅಪರೇಷನ್‌ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಅವರಿಗೆ ಹಿಮೋಗ್ಲೀಬಿನ್‌ ಸ್ವಲ್ಪ ಕಡಿಮೆ ಇತ್ತು . ಅದಕ್ಕಾಗಿ ಸೂಕ್ತ ಚಿಕಿತ್ಸೆ ನೀಡಿ ನಾಲ್ಕು ದಿನಗಳ ಬಳಿಕ ರೋಗಿಯನ್ನು ಆರೋಗ್ಯಕರವಾಗಿ ಮನೆಗೆ ಕಳಿಸಿಕೊಡಲಾಗಿತ್ತು.

ರೋಬೊಟಿಕ್‌ ಸರ್ಜರಿ ನಡೆಸಿದರೇ ರಿಕವರಿ ಟೈಮ್‌ ಬಹಳ ಕಡಿಮೆ ಇರುತ್ತದೆ. ನಾಲ್ಕೇ ದಿನದಲ್ಲಿ ರೋಗಿಯೂ ರಿಕವರಿ ಆಗಿ ಮನೆಗೆ ತೆರಳಿದ್ದಾರೆ. ನಾರ್ಮಲ್‌ ಶಸ್ತ್ರಚಿಕಿತ್ಸೆ ನಡೆದರೇ ರಿಕವರಿ ಟೈಮ್‌ ಒಂದುತಿಂಗಳು ಬೇಕಾಗುತ್ತದೆ ಎಂದು ರೋಬೋಟಿಕ್‌ ಸರ್ಜನ್‌ ಡಾ . ಪ್ರಮೋದ್‌ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

4 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

5 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

7 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

8 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

8 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

10 hours ago