ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಿನ್ನೆ ಶ್ರೀರಾಮ ನವಮಿ ಹಬ್ಬ ಆಚರಣೆ ಮಾಡಿ, ಹಬ್ಬದ ಪ್ರಯುಕ್ತ ಇಂದು ಶ್ರೀರಾಮ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು.
ಬ್ರಹ್ಮರಥೋತ್ಸವ ಅಂಗವಾಗಿ ದೇವರಿಗೆ ವಿಶೇಷವಾಗಿ ಅಲಂಕರಿಸಿ ವಿವಿಧ ಪೂಜಾ ಕಾರ್ಯಗಳನ್ನು ಮಾಡಲಾಯಿತು.
ಬ್ರಹ್ಮರಥೋತ್ಸವಕ್ಕೆ ತಾಲೂಕಿನ ಅಕ್ಕಪಕ್ಕದ ಗ್ರಾಮಗಳ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ತಮ್ಮ ಇಷ್ಟಾರ್ಥ ಸೇವೆ, ಬೇಡಿಕೆಗಳನ್ನು ಈಡೇರಿಸಿಕೊಂಡ ಭಕ್ತಾಧಿಗಳು. ನಂತರ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ ವಿತರಸಿಲಾಯಿತು.
ಇಂದು ಸಂಜೆ ಪೌರಾಣಿಕ ನಾಟಕ ಏರ್ಪಡಿಸಲಾಗಿತ್ತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕ ಪ್ರದರ್ಶನವನ್ನು ಕಣ್ತುಂಬಿಕೊಂಡರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…