ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಿನ್ನೆ ಶ್ರೀರಾಮ ನವಮಿ ಹಬ್ಬ ಆಚರಣೆ ಮಾಡಿ, ಹಬ್ಬದ ಪ್ರಯುಕ್ತ ಇಂದು ಶ್ರೀರಾಮ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು.
ಬ್ರಹ್ಮರಥೋತ್ಸವ ಅಂಗವಾಗಿ ದೇವರಿಗೆ ವಿಶೇಷವಾಗಿ ಅಲಂಕರಿಸಿ ವಿವಿಧ ಪೂಜಾ ಕಾರ್ಯಗಳನ್ನು ಮಾಡಲಾಯಿತು.
ಬ್ರಹ್ಮರಥೋತ್ಸವಕ್ಕೆ ತಾಲೂಕಿನ ಅಕ್ಕಪಕ್ಕದ ಗ್ರಾಮಗಳ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ತಮ್ಮ ಇಷ್ಟಾರ್ಥ ಸೇವೆ, ಬೇಡಿಕೆಗಳನ್ನು ಈಡೇರಿಸಿಕೊಂಡ ಭಕ್ತಾಧಿಗಳು. ನಂತರ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ ವಿತರಸಿಲಾಯಿತು.
ಇಂದು ಸಂಜೆ ಪೌರಾಣಿಕ ನಾಟಕ ಏರ್ಪಡಿಸಲಾಗಿತ್ತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕ ಪ್ರದರ್ಶನವನ್ನು ಕಣ್ತುಂಬಿಕೊಂಡರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…