ಮೆಸ್ಸಿ ಕಾಲ್ಚಳಕ : ಅಜೆ೯ಂಟೈನಾಗೆ ಒಲಿದ ಫಿಫಾ ಫುಟ್ಬಾಲ್ ವರ್ಲ್ಡ್ ಕಪ್

ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.

ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.

ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.

ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.

ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.

ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

Ramesh Babu

Journalist

Recent Posts

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

31 minutes ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

3 hours ago

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

5 hours ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

9 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

10 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

11 hours ago