ಮೆಸ್ಸಿ ಕಾಲ್ಚಳಕ : ಅಜೆ೯ಂಟೈನಾಗೆ ಒಲಿದ ಫಿಫಾ ಫುಟ್ಬಾಲ್ ವರ್ಲ್ಡ್ ಕಪ್

ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.

ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.

ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.

ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.

ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.

ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

4 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

4 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

17 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

18 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

20 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago