ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು ಕೂಡ ಇದೇ ವೇಳೆ ನಿಮ್ಮೆಲ್ಲರ ಗಮನಕ್ಕೆ ತರಬಯಸುತ್ತೇನೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…
ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…