ಮೈಸೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮಡಿಕೇರಿಯ ಓರ್ವ ಯುವತಿ ಸೇರಿದಂತೆ ಐವರನ್ನು ರಕ್ಷಿಸಿದ ಘಟನೆ ನಡೆದಿದೆ.
ವಿಜಯನಗರದಲ್ಲಿರುವ ಮಸಾಜ್ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು ಈ ಪೈಕಿ ಇಬ್ಬರು ಪಶ್ಚಿಮ ಬಂಗಾಳದವರಾಗಿದ್ದು ಓರ್ವ ಯುವತಿ ಮಡಿಕೇರಿಯ ಮೂಲದವಳು ಇನ್ನುಳಿದ ಇಬ್ಬರು ಸ್ಥಳೀಯರು ಎಂದು ತಿಳಿದು ಬಂದಿದೆ. ಈ ದಾಳಿಯಲ್ಲಿ ಓರ್ವ ದಂದೆ ಕೋರ ಮಹಿಳೆ ಒಬ್ಬ ಪಿಂಪ್ ಹಾಗೂ ಇಬ್ಬರು ಗಿರಾಕಿಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಮೈಸೂರಿನ ಒಡನಾಡಿ ಸಂಸ್ಥೆಯವರಿಗೆ ದೊರಕಿದ ಖಚಿತ ಮಾಹಿತಿ ಅನ್ವಯ ಪೊಲೀಸ್ ಆಯುಕ್ತರಾದ ಗಜೇಂದ್ರ ಪ್ರಸಾದ್ ಅವರಿಗೆ ನೀಡಿದ ದೊರಿನ ಅನ್ವಯ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…