ಮೈಸೂರು ದಸರಾ ಕ್ರೀಡಾಕೂಟ: ಅ.3ರಿಂದ 6ರವರೆಗೆ ನಡೆಯಲಿರುವ ದಸರಾ ಕ್ರೀಡಾಕೂಟ: ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ದೊಡ್ಡಬಳ್ಳಾಪುರ ಅಥ್ಲೆಟಿಕ್ ಆಟಗಾರರು

ತುಮಕೂರಿನಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕ್ರೀಡಾಪಟಗಳು ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತರಾಗಿದ್ದಾರೆ.

ವಿಜೇತರಾದ ಕ್ರೀಡಾಪಟುಗಳು ಮೈಸೂರಿನಲ್ಲಿ ಅ.3ರಿಂದ 6ರವರೆಗೆ ನಡೆಯಲಿರುವ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಅಥ್ಲೆಟಿಕ್ ಕ್ರೀಡಾಕೂಟ ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ವಿಜೇತರಾದ ಬಾಲಕರು ಮತ್ತು ಬಾಲಕಿಯರ ಪಟ್ಟಿ….

 ಬಾಲಕರು

1) ನಿತಿನ್ ಗೌಡ ಎಂ.

       200 ಮೀ. 2ನೇ ಸ್ಥಾನ

       400 ಮೀ. 1ನೇ ಸ್ಥಾನ

2) ಆನಂದ್

      800 ಮೀ 2ನೇ ಸ್ಥಾನ

 3) ಆಳವಾದ ಮೇಡುಪ್ಪ

    800 ಮೀ 3ನೇ ಸ್ಥಾನ

 4) ಪ್ರಜ್ವಲ್ ಪಿ.

     400 ಮೀ 3 ನೇ ಸ್ಥಾನ

 5) ನಂದನ್

      10000 ಮೀ 3 ನೇ‌ ಸ್ಥಾನ

 6) ಧನುಷ್

      1500 ಮೀ 3 ನೇ ಸ್ಥಾನ

 4*400 ಬಾಲಕರು ಪ್ರಥಮ ಸ್ಥಾನ ಪಡೆದವರ ಪಟ್ಟಿ…

     1) ನಿತಿನ್ ಗೌಡ ಎಂ.

     2) ಪ್ರಜ್ವಲ್ ಪಿ.

     3) ಚಿರೇಶ್ ಗೌಡ ಎಂ.

     4) ಯಮನಪ್ಪ

4*100 ಮೀ. ಬಾಲಕರು 2 ನೇ ಸ್ಥಾನ ಪಡೆದಿದ್ದಾರೆ.

      1) ಸೂರ್ಯ

      2) ಕಿರಣ್

      3) ಮೋಹನ್

      4) ಶೇಷು.

ವಿಜೇತರಾದ ಬಾಲಕಿಯರ ಪಟ್ಟಿ…

 1) ಪ್ರಣತಿ

    3000 ಮೀ 1 ನೇ ಸ್ಥಾನ

    1500 ಮೀ 1 ನೇ ಸ್ಥಾನ

 2) ದಿವ್ಯಾ ವಿ.

    200 ಮೀ 1 ನೇ ಸ್ಥಾನ

    400 ಮೀ 2 ನೇ ಸ್ಥಾನ

 3) ನಿತ್ಯಶ್ರೀ

     ಟ್ರಿಪಲ್ ಜಂಪ್ 2 ನೇ ಸ್ಥಾನ

 4) ರುಕ್ಷಾರ್

     100 ಮೀಟರ್ಸ್ ಹರ್ಡಲ್ಸ್ 3 ನೇ ಸ್ಥಾನ

4*400 ಮೀಟರ್ಸ್ ರಿಲೇಯಲ್ಲಿ ಬಾಲಕಿಯರು 1ನೇ ಸ್ಥಾನ ಪಡೆದಿದ್ದಾರೆ.

   1) ದಿವ್ಯಾ ವಿ.

   2) ನಿಖಿತಾ.

   3) ಪ್ರಣತಿ

   4) ಭವಾನಿ

4*100 ಮೀಟರ್ಸ್ ರಿಲೇಯಲ್ಲಿ ಬಾಲಕಿಯರು 1ನೇ ಸ್ಥಾನ ಪಡೆದಿದ್ದಾರೆ.

   1) ರಕ್ಷಿತಾ

   2) ಲಿಖಿತಾ

   3) ಬೃಂದಾ.

   4) ಸೌಜನ್ಯ

ವಿಜೇತರಾದ ಎಲ್ಲಾ ಕ್ರೀಡಾಪಟುಗಳನ್ನು ಕೋಚ್ ಆನಂದ ಬೈರವ‌ ಹಾಗೂ ಕ್ರೀಡಾ ಇಲಾಖಾಧಿಕಾರಿಗಳು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

1 hour ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

12 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

17 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago