ತುಮಕೂರಿನಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕ್ರೀಡಾಪಟಗಳು ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತರಾಗಿದ್ದಾರೆ.
ವಿಜೇತರಾದ ಕ್ರೀಡಾಪಟುಗಳು ಮೈಸೂರಿನಲ್ಲಿ ಅ.3ರಿಂದ 6ರವರೆಗೆ ನಡೆಯಲಿರುವ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ಅಥ್ಲೆಟಿಕ್ ಕ್ರೀಡಾಕೂಟ ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ವಿಜೇತರಾದ ಬಾಲಕರು ಮತ್ತು ಬಾಲಕಿಯರ ಪಟ್ಟಿ….
ಬಾಲಕರು
1) ನಿತಿನ್ ಗೌಡ ಎಂ.
200 ಮೀ. 2ನೇ ಸ್ಥಾನ
400 ಮೀ. 1ನೇ ಸ್ಥಾನ
2) ಆನಂದ್
800 ಮೀ 2ನೇ ಸ್ಥಾನ
3) ಆಳವಾದ ಮೇಡುಪ್ಪ
800 ಮೀ 3ನೇ ಸ್ಥಾನ
4) ಪ್ರಜ್ವಲ್ ಪಿ.
400 ಮೀ 3 ನೇ ಸ್ಥಾನ
5) ನಂದನ್
10000 ಮೀ 3 ನೇ ಸ್ಥಾನ
6) ಧನುಷ್
1500 ಮೀ 3 ನೇ ಸ್ಥಾನ
4*400 ಬಾಲಕರು ಪ್ರಥಮ ಸ್ಥಾನ ಪಡೆದವರ ಪಟ್ಟಿ…
1) ನಿತಿನ್ ಗೌಡ ಎಂ.
2) ಪ್ರಜ್ವಲ್ ಪಿ.
3) ಚಿರೇಶ್ ಗೌಡ ಎಂ.
4) ಯಮನಪ್ಪ
4*100 ಮೀ. ಬಾಲಕರು 2 ನೇ ಸ್ಥಾನ ಪಡೆದಿದ್ದಾರೆ.
1) ಸೂರ್ಯ
2) ಕಿರಣ್
3) ಮೋಹನ್
4) ಶೇಷು.
ವಿಜೇತರಾದ ಬಾಲಕಿಯರ ಪಟ್ಟಿ…
1) ಪ್ರಣತಿ
3000 ಮೀ 1 ನೇ ಸ್ಥಾನ
1500 ಮೀ 1 ನೇ ಸ್ಥಾನ
2) ದಿವ್ಯಾ ವಿ.
200 ಮೀ 1 ನೇ ಸ್ಥಾನ
400 ಮೀ 2 ನೇ ಸ್ಥಾನ
3) ನಿತ್ಯಶ್ರೀ
ಟ್ರಿಪಲ್ ಜಂಪ್ 2 ನೇ ಸ್ಥಾನ
4) ರುಕ್ಷಾರ್
100 ಮೀಟರ್ಸ್ ಹರ್ಡಲ್ಸ್ 3 ನೇ ಸ್ಥಾನ
4*400 ಮೀಟರ್ಸ್ ರಿಲೇಯಲ್ಲಿ ಬಾಲಕಿಯರು 1ನೇ ಸ್ಥಾನ ಪಡೆದಿದ್ದಾರೆ.
1) ದಿವ್ಯಾ ವಿ.
2) ನಿಖಿತಾ.
3) ಪ್ರಣತಿ
4) ಭವಾನಿ
4*100 ಮೀಟರ್ಸ್ ರಿಲೇಯಲ್ಲಿ ಬಾಲಕಿಯರು 1ನೇ ಸ್ಥಾನ ಪಡೆದಿದ್ದಾರೆ.
1) ರಕ್ಷಿತಾ
2) ಲಿಖಿತಾ
3) ಬೃಂದಾ.
4) ಸೌಜನ್ಯ
ವಿಜೇತರಾದ ಎಲ್ಲಾ ಕ್ರೀಡಾಪಟುಗಳನ್ನು ಕೋಚ್ ಆನಂದ ಬೈರವ ಹಾಗೂ ಕ್ರೀಡಾ ಇಲಾಖಾಧಿಕಾರಿಗಳು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…