ಮೈಸೂರು ದಸರಾ ಕ್ರೀಡಾಕೂಟ: ಅ.3ರಿಂದ 6ರವರೆಗೆ ನಡೆಯಲಿರುವ ದಸರಾ ಕ್ರೀಡಾಕೂಟ: ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ದೊಡ್ಡಬಳ್ಳಾಪುರ ಅಥ್ಲೆಟಿಕ್ ಆಟಗಾರರು

ತುಮಕೂರಿನಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕ್ರೀಡಾಪಟಗಳು ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತರಾಗಿದ್ದಾರೆ.

ವಿಜೇತರಾದ ಕ್ರೀಡಾಪಟುಗಳು ಮೈಸೂರಿನಲ್ಲಿ ಅ.3ರಿಂದ 6ರವರೆಗೆ ನಡೆಯಲಿರುವ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಅಥ್ಲೆಟಿಕ್ ಕ್ರೀಡಾಕೂಟ ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ವಿಜೇತರಾದ ಬಾಲಕರು ಮತ್ತು ಬಾಲಕಿಯರ ಪಟ್ಟಿ….

 ಬಾಲಕರು

1) ನಿತಿನ್ ಗೌಡ ಎಂ.

       200 ಮೀ. 2ನೇ ಸ್ಥಾನ

       400 ಮೀ. 1ನೇ ಸ್ಥಾನ

2) ಆನಂದ್

      800 ಮೀ 2ನೇ ಸ್ಥಾನ

 3) ಆಳವಾದ ಮೇಡುಪ್ಪ

    800 ಮೀ 3ನೇ ಸ್ಥಾನ

 4) ಪ್ರಜ್ವಲ್ ಪಿ.

     400 ಮೀ 3 ನೇ ಸ್ಥಾನ

 5) ನಂದನ್

      10000 ಮೀ 3 ನೇ‌ ಸ್ಥಾನ

 6) ಧನುಷ್

      1500 ಮೀ 3 ನೇ ಸ್ಥಾನ

 4*400 ಬಾಲಕರು ಪ್ರಥಮ ಸ್ಥಾನ ಪಡೆದವರ ಪಟ್ಟಿ…

     1) ನಿತಿನ್ ಗೌಡ ಎಂ.

     2) ಪ್ರಜ್ವಲ್ ಪಿ.

     3) ಚಿರೇಶ್ ಗೌಡ ಎಂ.

     4) ಯಮನಪ್ಪ

4*100 ಮೀ. ಬಾಲಕರು 2 ನೇ ಸ್ಥಾನ ಪಡೆದಿದ್ದಾರೆ.

      1) ಸೂರ್ಯ

      2) ಕಿರಣ್

      3) ಮೋಹನ್

      4) ಶೇಷು.

ವಿಜೇತರಾದ ಬಾಲಕಿಯರ ಪಟ್ಟಿ…

 1) ಪ್ರಣತಿ

    3000 ಮೀ 1 ನೇ ಸ್ಥಾನ

    1500 ಮೀ 1 ನೇ ಸ್ಥಾನ

 2) ದಿವ್ಯಾ ವಿ.

    200 ಮೀ 1 ನೇ ಸ್ಥಾನ

    400 ಮೀ 2 ನೇ ಸ್ಥಾನ

 3) ನಿತ್ಯಶ್ರೀ

     ಟ್ರಿಪಲ್ ಜಂಪ್ 2 ನೇ ಸ್ಥಾನ

 4) ರುಕ್ಷಾರ್

     100 ಮೀಟರ್ಸ್ ಹರ್ಡಲ್ಸ್ 3 ನೇ ಸ್ಥಾನ

4*400 ಮೀಟರ್ಸ್ ರಿಲೇಯಲ್ಲಿ ಬಾಲಕಿಯರು 1ನೇ ಸ್ಥಾನ ಪಡೆದಿದ್ದಾರೆ.

   1) ದಿವ್ಯಾ ವಿ.

   2) ನಿಖಿತಾ.

   3) ಪ್ರಣತಿ

   4) ಭವಾನಿ

4*100 ಮೀಟರ್ಸ್ ರಿಲೇಯಲ್ಲಿ ಬಾಲಕಿಯರು 1ನೇ ಸ್ಥಾನ ಪಡೆದಿದ್ದಾರೆ.

   1) ರಕ್ಷಿತಾ

   2) ಲಿಖಿತಾ

   3) ಬೃಂದಾ.

   4) ಸೌಜನ್ಯ

ವಿಜೇತರಾದ ಎಲ್ಲಾ ಕ್ರೀಡಾಪಟುಗಳನ್ನು ಕೋಚ್ ಆನಂದ ಬೈರವ‌ ಹಾಗೂ ಕ್ರೀಡಾ ಇಲಾಖಾಧಿಕಾರಿಗಳು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

15 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago