ಮೈಸೂರು ದಸರಾ ಸಿಎಂ ಕಪ್ ಯೋಗಾಸನ ಕ್ರೀಡಾ ಸ್ಪರ್ಧೆಯ ಆರ್ಟಿಸ್ಟಿಕ್ ಸೋಲೋ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ಹೃತಿಕ್ ಜಿ.ಸಿ ಅವರು ಪ್ರಥಮ ಸ್ಥಾನ ಮತ್ತು ಪುರುಷರ ವಿಭಾಗದ ಸಮಗ್ರ ಪ್ರಶಸ್ತಿ ಪಡೆದು ಬೆಂಗಳೂರು ಗ್ರಾಮಾಂತರ ವಿಭಾಗಕ್ಕೆ ಕೀರ್ತಿ ತಂದುಕೊಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ವಿಭಾಗದ ಎಲ್ಲಾ ಕ್ರೀಡಾಪಟುಗಳ ತಂಡ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರಿತ್ತದೆ.
ಈ ಕ್ರೀಡಾಪಟುವಿಗೆ ಬೆಂಗಳೂರು ಗ್ರಾಮಾಂತರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ತರಬೇತುದಾರರಾದ ಎಚ್.ಜಿ.ರಘು ಮತ್ತು ಸುಗುಣಶ್ರೀ ರವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…